Tag «Dasa Sahitya»

Sri Sripadarajaru

ಚನ್ನಪಟ್ಟಣ ತಾಲೂಕಿನ ಹತ್ತಿರ ಅಬ್ಬೂರು ಗ್ರಾಮದಲ್ಲಿ ಮನೆ ಮಾಡಿಕೊಂಡಿದ್ದ ಶ್ರೀಶೇಷಗಿರಿ ಆಚಾರ್ಯರು ಮತ್ತು ಗಿರಿಯಮ್ಮನವರಲ್ಲಿ ಶ್ರೀಲಕ್ಷ್ಮೀನಾರಾಯಣನ ಅವತಾರವಾಯಿತು. ಇದೆ ಬಾಲಕನೇ ಮುಂದೆ ಶ್ರೀ ಶ್ರೀಪಾದರಾಜ ಎಂಬ ಹೆಸರಿನಿಂದ ವಿಶ್ವ ವಿಖ್ಯಾತರಾದರು. ಆ ಬಾಲಕ ಚಿಕ್ಕವನಿದ್ದಾಗಲೇ ಕಲ್ಲು, ಮಣ್ಣುಗಳಿಂದ ದೇವರ ಮೂರ್ತಿಗಳನ್ನು ಮಾಡಿ ಗೆಳೆಯರ ಜತೆಗೂಡಿ ಪೂಜಿಸಿ ಹಾಡು ಹಾಡಿ ಧ್ಯಾನ ಮಾಡಿ ಗಾನದಲ್ಲಿ ಮೈಮರೆತ್ತಿದ್ದರಂತೆ!! ಮುಂದೆ ಶ್ರೀ ಶ್ರೀಪಾದರಾಜರು ದಾಸಕೂಟದ ಕುಲದೇವತೆಯಾದ ಶ್ರೀವಿಠ್ಠಲನ ದರ್ಶನಕ್ಕೆಂದು ಪಂಢರಪುರಕ್ಕೆ ದಿಗ್ವಿಜಯ ಮಾಡಿದರು. ಅಲ್ಲಿ ವಿಠ್ಠಲನ ದರ್ಶನ ತೆಗೆದುಕೊಂಡು ತಮ್ಮ ವಾಸಸ್ಥಾನಕ್ಕೆ …

ಶ್ರೀಮೋಹನದಾಸರು

ಬಡತನದ ಬೇಗೆಯಲ್ಲಿ ಬೆಂದ ಓರ್ವ ಅನಾಥ ತಾಯಿಯು ತನ್ನ ಮಗುವನ್ನು ಉಡಿಯಲ್ಲಿ ಕಟ್ಟಿಕೊಂಡು ತುಂಗೆಯ ಮಡುವಿಗೆ ಹಾರ ಹೊರಟಿದ್ದಳು. ಸುದೈವದಿಂದ ಅದು ಶ್ರೀ ವಿಜಯರಾಯರ ಕಣ್ಣಿಗೆ ಬಿದ್ದು ಅವರು ಧಾವಿಸಿ ಹೋಗಿ ಅದನ್ನು ತಡೆದರು. ತುಂಗೆಯಲ್ಲಿ ಎಸೆಯ ಹೊರಟ ಅವಳನ್ನೂ; ಅವಳ ಮಗುವನ್ನೂ ತಡೆದು ಅವಳಿಂದ ಆ ಮಗುವನ್ನು ಪಡೆದರು. ಆ ಅನಾಥಳಿಗೆ ಆಶ್ರಯವಿತ್ತು ಕಾಪಾಡಿದರು. ಆ ಮಗುವನ್ನು ತೊಡೆಯ ಮೇಲೆ ಆಡಿಸಿ ಬೆಳಿಸಿ ದೊಡ್ಡವನನ್ನಾಗಿ ಮಾಡಿದರು. ಚಿರಂಜೀವಿಯಾಗೆಲೆವೊ ಚಿನ್ನ ನೀನು । ಪರಮ ಭಾಗವತರ ಪಾದ …

ಶ್ರೀಪುರಂದರದಾಸರ ಪುಣ್ಯದಿನ ಸ್ಮರಣೆ

ಮನ್ಮನೋಭೀಷ್ಟವರದಂ ಸರ್ವಾಭೀಷ್ಟ ಫಲಪ್ರದಮ್ | ಪುರಂದರಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಮ್ || ಇವರ ಮೊದಲ ಹೆಸರು ಶ್ರೀನಿವಾಸ ನಾಯಕ, ಜನ್ಮ ಸ್ಥಳ ಪುರಂದರಗಡ, ತಂದೆ ವರದಪ್ಪನಾಯಕ, ತಾಯಿ ಲಕ್ಷ್ಮಿದೇವಿ. ಪುರಂದರದಾಸರ ತಂದೆ ವರದಪ್ಪ ನಾಯಕ ಲೇವಾದೇವಿ ವೃತ್ತಿಯಲ್ಲಿದ್ದವರು. ಅನೇಕ ವರ್ಷಗಳ ಕಾಲ ಮಕ್ಕಳಾಗದ ಕಾರಣ ತಿರುಪತಿ ಶ್ರೀನಿವಾಸನಿಗೆ ಪ್ರಾರ್ಥನೆ ಸಲ್ಲಿಸಿದ ಮೇಲೆ ಮಗುವಾಯಿತು ಎಂಬ ನಂಬಿಕೆಯಿದೆ. ಇದರಿಂದಲೇ ಅವರು ಮಗನಿಗೆ ಶ್ರೀನಿವಾಸ ಎಂದು ಹೆಸರಿಟ್ಟರಂತೆ. ಶ್ರೀಪುರಂದರದಾಸರು ಕನ್ನಡನಾಡು ಕಂಡ ಅಪ್ರತಿಮ ಧರ್ಮಪ್ರಸಾರಕರು. ಕನ್ನಡ ಭಾಷಗೆ ವಿಶಿಷ್ಟವಾದ ಗೀತೆಯನ್ನು …

Rudra devara suladhi(Vadirajaru)

ರುದ್ರದೇವರ ಸುಳಾದಿ – ವಾದಿರಾಜರು ಧ್ರುವತಾಳ ಅಂಬಿಕಾಪತಿ ಉಮಾಪತಿಯೆಂದು ವೇದ ತ್ರಿ- ಯಂಬಕನ ಗೌರಿಯರಸನ ತುತಿಸುತಿದಕೊ ಸಾಂಬಶಿವನೆಂಬುವನು ಇವನೆ ಆದಡೆ ಜಡೆಯ ಸಂಭ್ರಮದಿಂದ ಗಂಗೆ ಗರ್ವಿಸುವಳು ‘ಡಂಭ ಏಕೋರುದ್ರನದ್ವಿತೀಯವದನ್ತೌ’ ಯೆಂಬ ಶ್ರುತಿ ಇನ್ನೊಬ್ಬ ಶಿವನಿಗವಸಖನು ಒ- ಡಂಬಡದು ವಿಷ್ಣುವೆಂಬವತಾರ ಮೂಲರೂಪ ಸಂಭವಿಪ ಬ್ರಹ್ಮರುದ್ರರ ಸೃಷ್ಟಿಗೆ ಇಂಬು ಸಲ್ಲುವುದು ‘ಸೃಷ್ಟ್ಯಾಧಿಕಾ ಏಕೋ ಮಹಾನೀ’ ಯೆಂಬ ಹಿರಿಯರ ಮತವ ಸುಮತವೆಂದು ನಂಬು ದನುಜ ಸ್ತಂಭಸಂಭವ ರುದ್ರಶೀರ್ಷಕನು ಪುರಹರನೆ ಗಡ ಅಂಬುಜಾಕ್ಷ ಹಯವದನ ಅಖಿಳರೊಡೆಯ ||1|| ಮಠ್ಯತಾಳ ಆರು ಪುರಾಣ ಗೌರಿಯ …

Rudra devara suladhi(Purandara dasaru)

ರುದ್ರದೇವರ ಸುಳಾದಿ – ಪುರಂದರದಾಸರು ಧ್ರುವ ತಾಳ ಶಿವನೆ ದುರ್ವಾಸ ಕಾಣಿರೊ ಶಿವನೆ ಶುಕಯೋಗಿ ಕಾಣಿರೊ | ಶಿವನೆ ಅಶ್ವತ್ಥಾಮ ಕಾಣಿರೊ | ಶಿವಗುತ್ಪತ್ತಿಯಿಲ್ಲ ಎಂಬರನೆ ನೆಂಬೆನಯ್ಯ | ಶಿವನಾದಿಯಲ್ಲಿ ಬೊಮ್ಮನ ಸುತ | ಬೊಮ್ಮನಾದಿಯಲಿ ಅಚ್ಚ್ಯುತನ ಸುತ | ಪುರಂದರವಿಠಲನೊಬ್ಬನೆ ಅಜಾತನಾಗಿಯೂ ಜಾತನಾಗಿ ಇರುತಿಪ್ಪ ||1|| ಮಟ್ಟತಾಳ ಹರಿಶಂಕರರೊಳಗೆ ಉತ್ತಮರಾರೆಂದು | ಪರೀಕ್ಷಿಸಬೇಕೆಂದು ಆದಿಯ ಯುಗದಲ್ಲಿ | ಸರಸಿಜ ಸಂಭವ ಸುರಪತಿಯಾದಿ ಸುರರು | ಸಾರಂಗ ಪಿನಾಕಿಗಳಿಂದೆಚ್ಚಾಡಿರೆನಲು | ಹರಿ ಸಾರಂಗವನೆತ್ತಿದ ಏರಿಸಿದ ಶಂ- ಕರ …

Sri Madhwacharyaru suladhi – By Vijaya Dasaru

Sri Madhwacharyaru suladhi (Vijaya dasaru) ಶ್ರೀಮಧ್ವಾಚಾರ್ಯರ ಮೇಲೆ ಸುಳಾದಿ – ಶ್ರೀವಿಜಯದಾಸರು ಧ್ರುವತಾಳ ಶ್ರೀಮಧ್ವಿಠಲ ಪಾದಾಂಬುಜ ಮಧುಪ ರಾಜಾ ಶ್ರೀಮದಾಚಾರ್ಯ ಧೈರ್ಯ ಯೋಗ ಧುರ್ಯಾ ಕಾಮವರ್ಜಿತ ಕೃಪಾಸಾಗರ ಯತಿರೂಪಾ ರೋಮ ರೋಮ ಗುಣಪೂರ್ಣ ಪರಣಾ ಸಾಮ ವಿಖ್ಯಾತ ಸಿದ್ಧ ಸುರರೊಳಗೆ ಪ್ರಸಿದ್ಧ ಸೀಮರಹಿತ ಮಹಿಮ ಭುವನ ಪ್ರೇಮ ತಾಮಸಜನದೂರ ದಂಡಕಮಂಡಲಧರ ಶ್ರೀ ಮಧ್ವ ಮುನಿರಾಯ ಶೋಭನ ಕಾಯ ಆ ಮಹಾ ಜ್ಞಾನದಾತ ಅನುಮಾನ ತೀರಥ ಕೋಮಲಮತಿಧಾರ್ಯ ವೈಷ್ಣವಾರ್ಯ ಕಾಮ ಸುತ್ರಾಮ ಶರ್ವ ಸುರನುತ ಗುರುಸಾರ್ವ ಭೌಮಾತಿ ಭಯನಾಶ …

Madhwacharyaru suladhi – By Purandara Dasaru

  Madhwacharyaru suladhi(By Purandara dasaru) ಶ್ರೀಮಧ್ವಾಚಾರ್ಯರ ಮೇಲೆ ಸುಳಾದಿ – ಶ್ರೀಪುರಂದರದಾಸರು ಧ್ರುವತಾಳ ಒಬ್ಬ ಆಚಾರ್ಯನು ದೈವವೇ ಇಲ್ಲವೆಂಬ | ಒಬ್ಬ ಆಚಾರ್ಯನು ದೈವಕೆ ಎಂಟು ಗುಣವೆಂಬ | ಒಬ್ಬ ಆಚಾರ್ಯನು ನಿರ್ಗುಣ ನಿರಾಕಾರ ನಿರೂಹನೆಂದು- ತಾನೆ ದೈವವೆಂಬ | ಇವರೊಬ್ಬರೂ ವೇದಾರ್ಥವರಿತೂ ಅರಿಯರು | ಇವರೊಬ್ಬರೂ ಶಾಸ್ತ್ರಾರ್ಥವರಿತೂ ಅರಿಯರು | ಒಬ್ಬ ಮಧ್ವಾಚಾರ್ಯರೆ ಪುರಂದರ ವಿಠಲನೊಬ್ಬನೆ ಎಂದು ತೋರಿ ಕೊಟ್ಟವರಾಗಿ ||1|| ಮಟ್ಟ ತಾಳ ಹರಿಪರ ದೇವತೆ ಎಂಬ ಜ್ಞಾನವೇ ಜ್ಞಾನ | ಹರಿಯಡಿಗಳನೈದುವ …

ಶ್ರೀಗೋಪಾಲದಾಸರ-ಆರಾಧನೆ

Sri Gopala Dasaru ಶ್ರೀಗೋಪಾಲದಾಸರ ಆರಾಧ್ಯ ದೈವ ಶ್ರೀವಿಜಯವಿಠ್ಠಲ ದೇವರು Period : 1722 – 1762 Name : Bhaganna Ankitha : Gopala Vittala Upadesha Guru :  Sri Vijaya Dasaru Aradhana Tithi :  Pushya Bahula Astamee Place : Uttanooru ಶ್ರೀ ಗೋಪಾಲದಾಸರು ಕಾಲ ಕ್ರಿ. ಶ. 1722 – 1762 ಹೆಸರು ಭಾಗಣ್ಣ ಪುಣ್ಯ ತಿಥಿ ಪುಷ್ಯ ಬಹುಳ ಅಷ್ಟಮೀ ಅಂಕಿತ  ಗೋಪಾಲವಿಠ್ಠಲ ಉಪದೇಶ ಗುರುಗಳು ಶ್ರೀವಿಜಯದಾಸರು ಸ್ಥಳ …

Sri Abhinava Praneshavittala Dasara Aradhana

Sri Abhinava Praneshavittala Dasaru ವರದೇಂದ್ರಾರ್ಚಕಂ ಶಾಂತಂ – ಪ್ರಾಣೇಶಾರ್ಯಸುವಂಶಜಂ | ಮಾಲೋಲ ಪದ ಸಂಸಕ್ತಂ – ಹನುಮಂತಾಭಿಧಂ ಭಜೇ || For more info Click – Sri Abhinava Praneshavittala Dasaru  

ಹರಪನಹಳ್ಳಿ ಭೀಮವ್ವನವರ ಆರಾಧನೆ

ನಾರದಾದಾಪ್ತ ಸದ್ಬೋಧಾಂ – ಸಾಧ್ವೀ ಸಾಹಿತ್ಯ ಕಾರಿಣೀಂ | ಭೀಮೇಶ ಕೃಷ್ಣ ನಿರತಾಂ – ವಂದೇ ಭೀಮವ್ವ ಮಾತರಂ || For more info click  –  Harapanahalli Bheemavva