Monthly archives: April, 2020

ಮಹಾಭಾರತದ ಅಪರಿಚಿತ ಈತ – ಬರ್ಬರೀಕ

ಬರ್ಬರೀಕ, ಭೀಮಸೇನನ ಮೊಮ್ಮಗ. ಭೀಮಸೇನನ ಪುತ್ರ ಘಟೋತ್ಕಚನಿಗೆ ಅಹಿಲವತಿ ಎಂಬ ಪತ್ನಿಯಲ್ಲಿ ಹುಟ್ಟಿದ ಮಗ. ಇವನು ಬಿಲ್ವಿದ್ಯೆಯಲ್ಲಿ ಅಪ್ರತಿಮ ಶೂರ. ತಪಶ್ಚರ್ಯ ನಡೆಸಿ ಮಹಾದೇವನಾದ ರುದ್ರದೇವರಿಂದ ವರಗಳನ್ನು ಪಡೆದಿದ್ದ ಕೂಡಾ. ಬಿಲ್ಗಾರಿಕೆಯಲ್ಲಿ ಕರ್ಣಾರ್ಜುನರೂ ಇವನನ್ನು ಸರಿಗಟ್ಟಲಾರರು ಅನ್ನುವಷ್ಟು ಹೆಚ್ಚಿತ್ತು ಬರ್ಬರೀಕನ ಶೌರ್ಯ. ಇಂಥಾ ಬರ್ಬರೀಕ ಕುರುಕ್ಷೇತ್ರ ಯುದ್ಧ ಘೋಷಣೆಯಾದಾಗ ತಾನೂ ಯುದ್ಧದಲ್ಲಿ ಪಾಲ್ಗೊಳ್ಳುವೆನೆಂದು ರಣಾಂಗಣಕ್ಕೆ ಬರುತ್ತಾನೆ. ಆಗ ಕೃಷ್ಣ ಯುದ್ಧದ ತಯಾರಿ ನಡೆಸುತ್ತಾ, “ಕುರುಕ್ಷೇತ್ರ ಯುದ್ಧ ಮುಗಿಯಲು ಸುಮಾರು ಎಷ್ಟು ದಿನಗಳು ಬೇಕಾಗಬಹುದು?” ಎಂದು ಕೌರವ – …

ಬಾವಿಯ ನೀರನ್ನು ಸಿಹಿಯಾಗಿಸಿದ ಸುಶಮೀಂದ್ರರು

ಶ್ರೀಹರಿವಾಯುಗುರುಭ್ಯೋ ನಮಃ ಶ್ರೀಸುಶಮೀಂದ್ರಯತೀಶ್ವರೋ ನ್ಯಾಸಮಣಿಃ ವಿಜಯಂ ದದ್ಯಾನ್ಮಮ 2001ರ ವರ್ಷದ ಏಪ್ರಿಲ್ ತಿಂಗಳದು. ಮಂತ್ರಾಲಯದಲ್ಲಿ ನೀರಿನ ಬಹಳ ತೀವ್ರವಾದ ಸಮಸ್ಯೆಯು ಪ್ರಾರಂಭವಾಗಿತ್ತು. ಮಠದಲ್ಲಿ ಹಿಂದೆ ಯಾವುದೋ ಕಾರಣಗಳಿಂದ ಮುಚ್ಚಲ್ಪಟ್ಟಿದ್ದ ಬಾವಿಯೊಂದನ್ನು ಪೂಜ್ಯ ಶ್ರೀಶ್ರೀಸುಶಮೀಂದ್ರತೀರ್ಥ ಶ್ರೀಪಾದಂಗಳವರು ಮತ್ತೆ ತೆಗೆಸುವ ಆಲೋಚನೆಯನ್ನು ಮಾಡಿದರು. ಆಗ ಮಠದ ಅನುಭವಿಗಳೊಂದಿಬ್ಬರು “ಆ ಬಾವಿಯನ್ನು ತೆಗೆಸುವುದು ಬೇಡ” ಎಂಬ ಸಲಹೆಯನ್ನಿತ್ತರು. ವಾಸ್ತು ದೋಷದಿಂದಾಗಿ ಅದನ್ನು ಮುಚ್ಚಲಾಗಿತ್ತು ಎಂದು ಅವರು ಕಾರಣವನ್ನಿತ್ತರು. ಆದರೆ ಶ್ರೀಗಳವರು “ಈ ನೀರಿನ ಸಮಸ್ಯೆಯು ಈ ವರ್ಷಕ್ಕೆ ಮಾತ್ರ ಬಂದಿಲ್ಲ. ಇನ್ನು …