Category «ಆಧ್ಯಾತ್ಮ ವಿಚಾರ»

“ಜಗದ್ಗುರು ಶ್ರೀಸುಧೀಂದ್ರತೀರ್ಥರು”

‘ಜಗದ್ಗುರು ಶ್ರೀಸುಧೀಂದ್ರತೀರ್ಥರು’ ಶ್ರೀಹಂಸನಾಮಕನ ಸತ್ಪರಂಪರೆಯಲ್ಲಿ, ಶ್ರೀಮನ್ಮಧ್ವಾಚಾರ್ಯರಿಂದ ಹದಿನೈದನೇಯ ಪೀಠಾಧಿಪತಿಗಳಾಗಿ ಶ್ರೀಮನ್ಮಧ್ವಮತವನ್ನು ವಿಶಿಷ್ಟ ಆಯಾಮದಲ್ಲಿ ಪ್ರತಿಷ್ಠಾಪನೆ ಮಾಡಿದವರೇ ಶ್ರೀಸುಧೀಂದ್ರತೀರ್ಥರು.  ಸಕಲವಿದಜನಕುಮುದವನ ಕೌಮುದೀಶರಾದ, ಭಗವಂತನ ವಿಶಿಷ್ಟಕರುಣೆಗೆ ಪಾತ್ರರಾದ, ಶ್ರೀಸುರೇಂದ್ರತೀರ್ಥರೇ ಇವರ ಆಶ್ರಮ ಗುರುಗಳು, ಚತುಷ್ಷಷ್ಟಿಕಲಾಪ್ರಾವೀಣ್ಯದಿಂದ ಆಸ್ತಿಕ್ಯವನ್ನು ಪುಷ್ಟೀಕರಿಸಿದ, ಚತುರಧಿಕಶತಗ್ರಂಥರತ್ನಪ್ರಣೇತರಾದ (104 ಗ್ರಂಥಗಳನ್ನು ಕರುಣಿಸಿದ), ಚಾತುರ್ಯಕ್ಕೆ ಹೆಸರಾದ ಶ್ರೀವಿಜಯೀಂದ್ರತೀರ್ಥ ಗುರುಸಾರ್ವಭೌಮರು ಇವರ ಗುರುಗಳಾದರೇ, ನಾಸ್ತಿಕ್ಯವನ್ನು ಒದ್ದೋಡಿಸಿದ, ಆಸ್ತಿಕರ ಆರಾಧ್ಯರಾದ, ಶ್ರೀಮನ್ಮಧ್ವಮತಸಂವರ್ಧಕರಾದ ಶ್ರೀಮನ್ಮಂತ್ರಾಲಯಪ್ರಭುಗಳು, ಹಾಗೂ ತಪಸ್ವಿಗಳಾದ ಗ್ರಂಥಕಾರರಾದ ಶ್ರೀಯಾದವೇಂದ್ರತೀರ್ಥರು ಇವರ ವಿದ್ಯಾಶಿಷ್ಯರು, ಆಶ್ರಮಶಿಷ್ಯರು. ಇಂತಹ ಲೋಕೋತ್ತರ ಕಾರ್ಯಗಳನ್ನು ಮಾಡಿದ ಗುರುಗಳನ್ನೂ, ಶಿಷ್ಯರನ್ನು ಪಡೆದ …

ಮಹಾಭಾರತದ ಅಪರಿಚಿತ ಈತ – ಬರ್ಬರೀಕ

ಬರ್ಬರೀಕ, ಭೀಮಸೇನನ ಮೊಮ್ಮಗ. ಭೀಮಸೇನನ ಪುತ್ರ ಘಟೋತ್ಕಚನಿಗೆ ಅಹಿಲವತಿ ಎಂಬ ಪತ್ನಿಯಲ್ಲಿ ಹುಟ್ಟಿದ ಮಗ. ಇವನು ಬಿಲ್ವಿದ್ಯೆಯಲ್ಲಿ ಅಪ್ರತಿಮ ಶೂರ. ತಪಶ್ಚರ್ಯ ನಡೆಸಿ ಮಹಾದೇವನಾದ ರುದ್ರದೇವರಿಂದ ವರಗಳನ್ನು ಪಡೆದಿದ್ದ ಕೂಡಾ. ಬಿಲ್ಗಾರಿಕೆಯಲ್ಲಿ ಕರ್ಣಾರ್ಜುನರೂ ಇವನನ್ನು ಸರಿಗಟ್ಟಲಾರರು ಅನ್ನುವಷ್ಟು ಹೆಚ್ಚಿತ್ತು ಬರ್ಬರೀಕನ ಶೌರ್ಯ. ಇಂಥಾ ಬರ್ಬರೀಕ ಕುರುಕ್ಷೇತ್ರ ಯುದ್ಧ ಘೋಷಣೆಯಾದಾಗ ತಾನೂ ಯುದ್ಧದಲ್ಲಿ ಪಾಲ್ಗೊಳ್ಳುವೆನೆಂದು ರಣಾಂಗಣಕ್ಕೆ ಬರುತ್ತಾನೆ. ಆಗ ಕೃಷ್ಣ ಯುದ್ಧದ ತಯಾರಿ ನಡೆಸುತ್ತಾ, “ಕುರುಕ್ಷೇತ್ರ ಯುದ್ಧ ಮುಗಿಯಲು ಸುಮಾರು ಎಷ್ಟು ದಿನಗಳು ಬೇಕಾಗಬಹುದು?” ಎಂದು ಕೌರವ – …

इक्ष्वाकु राजवंशावली (सूर्यवंश)

ಇಕ್ಷ್ವಾಕು ರಾಜವಂಶಾವಳೀ – (ಸೂರ್ಯ್ವವಂಶ)  ವಂಶವೃಕ್ಷ.. ಬ್ರಹ್ಮನ ಮಗ ಮರೀಚಿ • ಮರೀಚಿಯ ಮಗ ಕಾಶ್ಯಪ • ಕಾಶ್ಯಪರ ಮಗ ಸೂರ್ಯ • ಸೂರ್ಯನ ಮಗ ಮನು • ಮನುವಿನ ಮಗ ಇಕ್ಷ್ವಾಕು • ಇಕ್ಷ್ವಾಕುವಿನ ಮಗ ಕುಕ್ಷಿ • ಕುಕ್ಷಿಯ ಮಗ ವಿಕುಕ್ಷಿ • ವಿಕುಕ್ಷಿಯ ಮಗ ಬಾಣ • ಬಾಣನ ಮಗ ಅನರಣ್ಯ • ಅನರಣ್ಯನ ಮಗ ಪೃಥು • ಪೃಥುವಿನ ಮಗ ತ್ರಿಶಂಕು • ತ್ರಿಶಂಕುವಿನ ಮಗ ದುಂಧುಮಾರ.(ಯುವನಾಶ್ವ) • ದುಂಧುಮಾರುವಿನ ಮಗ …

ಶ್ರೀ ಕೃಷ್ಣನ 80 ಮಕ್ಕಳ ಹೆಸರು

ಶ್ರೀ ಕೃಷ್ಣನ ಎಂಟು ಹೆಂಡತಿಯರಿಗೂ ತಲಾ ಹತ್ತು ಮಕ್ಕಳು. ಹೀಗೆ ಅಷ್ಟಪತ್ನಿಯರಿಂದ ಕೃಷ್ಣ ಪಡೆದ ಮಕ್ಕಳ ಸಂಖ್ಯೆ 80! ಯಾವ ರಾಣಿಯಲ್ಲಿ ಯಾರು ಜನಿಸಿದರು? ಇಲ್ಲಿದೆ ನೋಡಿ… ಪಟ್ಟದ ರಾಣಿ ರುಕ್ಮಿಣಿ : ಪ್ರದ್ಯುಮ್ನ, ಚಾರುದೇಷ್ಣೆ, ಸುದೇಷ್ಣೆ, ಚಾರುದೇಹ, ಸುಚಾರು , ಚಾರುಗುಪ್ತ , ಭದ್ರಚಾರು , ಚಾರುಚಂದ್ರ , ವಿಚಾರು , ಚಾರು ಸತ್ಯಭಾಮಾ : ಭಾನು , ಸುಭಾನು , ಸ್ವರ್ಭಾನು , ಪ್ರಭಾನು, ಭಾನುಮಂತ , ಚಂದ್ರಭಾನು , ಬೃಹದ್ಭಾನು , ಅತಿಭಾನು …