Category «Aradhana»

“ಜಗದ್ಗುರು ಶ್ರೀಸುಧೀಂದ್ರತೀರ್ಥರು”

‘ಜಗದ್ಗುರು ಶ್ರೀಸುಧೀಂದ್ರತೀರ್ಥರು’ ಶ್ರೀಹಂಸನಾಮಕನ ಸತ್ಪರಂಪರೆಯಲ್ಲಿ, ಶ್ರೀಮನ್ಮಧ್ವಾಚಾರ್ಯರಿಂದ ಹದಿನೈದನೇಯ ಪೀಠಾಧಿಪತಿಗಳಾಗಿ ಶ್ರೀಮನ್ಮಧ್ವಮತವನ್ನು ವಿಶಿಷ್ಟ ಆಯಾಮದಲ್ಲಿ ಪ್ರತಿಷ್ಠಾಪನೆ ಮಾಡಿದವರೇ ಶ್ರೀಸುಧೀಂದ್ರತೀರ್ಥರು.  ಸಕಲವಿದಜನಕುಮುದವನ ಕೌಮುದೀಶರಾದ, ಭಗವಂತನ ವಿಶಿಷ್ಟಕರುಣೆಗೆ ಪಾತ್ರರಾದ, ಶ್ರೀಸುರೇಂದ್ರತೀರ್ಥರೇ ಇವರ ಆಶ್ರಮ ಗುರುಗಳು, ಚತುಷ್ಷಷ್ಟಿಕಲಾಪ್ರಾವೀಣ್ಯದಿಂದ ಆಸ್ತಿಕ್ಯವನ್ನು ಪುಷ್ಟೀಕರಿಸಿದ, ಚತುರಧಿಕಶತಗ್ರಂಥರತ್ನಪ್ರಣೇತರಾದ (104 ಗ್ರಂಥಗಳನ್ನು ಕರುಣಿಸಿದ), ಚಾತುರ್ಯಕ್ಕೆ ಹೆಸರಾದ ಶ್ರೀವಿಜಯೀಂದ್ರತೀರ್ಥ ಗುರುಸಾರ್ವಭೌಮರು ಇವರ ಗುರುಗಳಾದರೇ, ನಾಸ್ತಿಕ್ಯವನ್ನು ಒದ್ದೋಡಿಸಿದ, ಆಸ್ತಿಕರ ಆರಾಧ್ಯರಾದ, ಶ್ರೀಮನ್ಮಧ್ವಮತಸಂವರ್ಧಕರಾದ ಶ್ರೀಮನ್ಮಂತ್ರಾಲಯಪ್ರಭುಗಳು, ಹಾಗೂ ತಪಸ್ವಿಗಳಾದ ಗ್ರಂಥಕಾರರಾದ ಶ್ರೀಯಾದವೇಂದ್ರತೀರ್ಥರು ಇವರ ವಿದ್ಯಾಶಿಷ್ಯರು, ಆಶ್ರಮಶಿಷ್ಯರು. ಇಂತಹ ಲೋಕೋತ್ತರ ಕಾರ್ಯಗಳನ್ನು ಮಾಡಿದ ಗುರುಗಳನ್ನೂ, ಶಿಷ್ಯರನ್ನು ಪಡೆದ …

ಬಾವಿಯ ನೀರನ್ನು ಸಿಹಿಯಾಗಿಸಿದ ಸುಶಮೀಂದ್ರರು

ಶ್ರೀಹರಿವಾಯುಗುರುಭ್ಯೋ ನಮಃ ಶ್ರೀಸುಶಮೀಂದ್ರಯತೀಶ್ವರೋ ನ್ಯಾಸಮಣಿಃ ವಿಜಯಂ ದದ್ಯಾನ್ಮಮ 2001ರ ವರ್ಷದ ಏಪ್ರಿಲ್ ತಿಂಗಳದು. ಮಂತ್ರಾಲಯದಲ್ಲಿ ನೀರಿನ ಬಹಳ ತೀವ್ರವಾದ ಸಮಸ್ಯೆಯು ಪ್ರಾರಂಭವಾಗಿತ್ತು. ಮಠದಲ್ಲಿ ಹಿಂದೆ ಯಾವುದೋ ಕಾರಣಗಳಿಂದ ಮುಚ್ಚಲ್ಪಟ್ಟಿದ್ದ ಬಾವಿಯೊಂದನ್ನು ಪೂಜ್ಯ ಶ್ರೀಶ್ರೀಸುಶಮೀಂದ್ರತೀರ್ಥ ಶ್ರೀಪಾದಂಗಳವರು ಮತ್ತೆ ತೆಗೆಸುವ ಆಲೋಚನೆಯನ್ನು ಮಾಡಿದರು. ಆಗ ಮಠದ ಅನುಭವಿಗಳೊಂದಿಬ್ಬರು “ಆ ಬಾವಿಯನ್ನು ತೆಗೆಸುವುದು ಬೇಡ” ಎಂಬ ಸಲಹೆಯನ್ನಿತ್ತರು. ವಾಸ್ತು ದೋಷದಿಂದಾಗಿ ಅದನ್ನು ಮುಚ್ಚಲಾಗಿತ್ತು ಎಂದು ಅವರು ಕಾರಣವನ್ನಿತ್ತರು. ಆದರೆ ಶ್ರೀಗಳವರು “ಈ ನೀರಿನ ಸಮಸ್ಯೆಯು ಈ ವರ್ಷಕ್ಕೆ ಮಾತ್ರ ಬಂದಿಲ್ಲ. ಇನ್ನು …

ಭಕ್ತಾನಾಂ ಮಾನಸಾಂಭೋಜ…

‘ಭಕ್ತಾನಾಂ ಮಾನಸಾಂಭೋಜ…’ 25-06-2014, ಶ್ರೀವಿಜಯೀಂದ್ರತೀರ್ಥರ 400ನೇ ವರ್ಷದ ಆರಾಧನೆ! ಕುಂಭಕೋಣದ ಶ್ರೀವಿಜಯೀಂದ್ರತೀರ್ಥರ ಮಠದಲ್ಲಿ ಸಂಭ್ರಮದ ವಾತಾವರಣ. ಅಮೂಲ್ಯವಾದ ಈ ಶುಭ ಸಂಧರ್ಭದಲ್ಲಿ, ಭಕ್ತಿಯಿಂದ-ವೈಭವದಿಂದ ನಡೆದ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಸಂಭ್ರಮಾಚರಣೆಯ ರೂವಾರಿಗಳು – ಪರಮಪೂಜ್ಯ 1008 ಶ್ರೀಶ್ರೀಸುಬುಧೇಂದ್ರತೀರ್ಥ ಶ್ರೀಪಾದರು. ಈ ಎಲ್ಲಾ ಕಾರ್ಯಕ್ರಮದ ಕೇಂದ್ರ ಬಿಂದುವಾದದ್ದು ಮಾತ್ರ ಶ್ರೀಸುಬುಧೇಂದ್ರತೀರ್ಥರು ಆಚರಿಸಿದ ಅಕ್ಷರದ ಆರಾಧನೆ – ಅರ್ಥಾತ್ ನೂತನ ಗ್ರಂಥಗಳನ್ನು ಪ್ರಕಾಶಿಸಿ, ಬಿಡುಗೊಡಗೊಳಿಸಿದ್ದು. ಅವರು ಸಮರ್ಪಿಸಿದ ಗ್ರಂಥರಾಶಿಗಳಲ್ಲಿ, ನಮ್ಮ ಶ್ರೀಸುಶಮೀಂದ್ರ ಸೇವಾ ಪ್ರತಿಷ್ಠಾನದ ‘ಭಕ್ತಾನಾಂ ಮಾನಸಾಂಭೋಜ…’ ಎಂಬ ಸಂಪುಟವೂ …

Sri Sripadarajaru

ಚನ್ನಪಟ್ಟಣ ತಾಲೂಕಿನ ಹತ್ತಿರ ಅಬ್ಬೂರು ಗ್ರಾಮದಲ್ಲಿ ಮನೆ ಮಾಡಿಕೊಂಡಿದ್ದ ಶ್ರೀಶೇಷಗಿರಿ ಆಚಾರ್ಯರು ಮತ್ತು ಗಿರಿಯಮ್ಮನವರಲ್ಲಿ ಶ್ರೀಲಕ್ಷ್ಮೀನಾರಾಯಣನ ಅವತಾರವಾಯಿತು. ಇದೆ ಬಾಲಕನೇ ಮುಂದೆ ಶ್ರೀ ಶ್ರೀಪಾದರಾಜ ಎಂಬ ಹೆಸರಿನಿಂದ ವಿಶ್ವ ವಿಖ್ಯಾತರಾದರು. ಆ ಬಾಲಕ ಚಿಕ್ಕವನಿದ್ದಾಗಲೇ ಕಲ್ಲು, ಮಣ್ಣುಗಳಿಂದ ದೇವರ ಮೂರ್ತಿಗಳನ್ನು ಮಾಡಿ ಗೆಳೆಯರ ಜತೆಗೂಡಿ ಪೂಜಿಸಿ ಹಾಡು ಹಾಡಿ ಧ್ಯಾನ ಮಾಡಿ ಗಾನದಲ್ಲಿ ಮೈಮರೆತ್ತಿದ್ದರಂತೆ!! ಮುಂದೆ ಶ್ರೀ ಶ್ರೀಪಾದರಾಜರು ದಾಸಕೂಟದ ಕುಲದೇವತೆಯಾದ ಶ್ರೀವಿಠ್ಠಲನ ದರ್ಶನಕ್ಕೆಂದು ಪಂಢರಪುರಕ್ಕೆ ದಿಗ್ವಿಜಯ ಮಾಡಿದರು. ಅಲ್ಲಿ ವಿಠ್ಠಲನ ದರ್ಶನ ತೆಗೆದುಕೊಂಡು ತಮ್ಮ ವಾಸಸ್ಥಾನಕ್ಕೆ …

Sri Vadeendra Teertharu – Aradhana Mahotsava

ಶ್ರೀವಾದೀಂದ್ರತೀರ್ಥರು ಶ್ರೀವಾದೀಂದ್ರರು ಶ್ರೀರಾಯರ ಪೂರ್ವಾಶ್ರಮದ ಮರಿಮಕ್ಕಳು. ಶ್ರೀಉಪೇಂದ್ರತೀರ್ಥರಿಂದ ಸನ್ಯಾಸಾಶ್ರಮವನ್ನು ಸ್ವೀಕರಿಸಿ ಸುಮಾರು 22 ವರ್ಷಗಳ ಕಾಲ ಶ್ರೀರಾಯರ ಮಠದ ಪೀಠಾಧಿಪತಿಗಳಾಗಿದ್ದರು. ಅವರು ಪೀಠಕ್ಕೆ ಬಂದಾಗ ದಕ್ಷಿಣ ಭಾರತದಲ್ಲಿ ರಾಜಕೀಯ ಪರಿಸ್ಥಿತಿ ಸರಿಯಾಗಿರಲಿಲ್ಲ. ಶ್ರೀಮಠದ ಆಸ್ತಿಯನ್ನು ರಕ್ಷಿಸಲು ಅವರು ಸಾಕಷ್ಟು ಶ್ರಮವಹಿಸಬೇಕಾಯಿತು. ಮಂತ್ರಾಲಯವನ್ನು ರಕ್ಷಿಸಲು ಆದವಾನಿ ಅಧಿಕಾರಿ ಮಝಫರ್ ಜಂಗ್ ನೊಡನೆ ಮಾತನಾಡಿ ಆ ಸ್ಥಳದ ಸನ್ನದನ್ನು ಮಾಡಿಸಿಕೊಂಡರು. ಶ್ರೀವಾದೀಂದ್ರತೀರ್ಥರು ವೇದಶಾಸ್ತ್ರಗಳಲ್ಲಿ ಅಪ್ರತಿಮ ಪಾಂಡಿತ್ಯವನ್ನು ಹೊಂದಿದ್ದರು. ತತ್ವಪ್ರಕಾಶಿಕಾ ಹಾಗೂ ತತ್ವೋದ್ಯೋತ ಗ್ರಂಥಗಳಿಗೆ ಟಿಪ್ಪಣಿಯನ್ನು ರಚಿಸಿದ್ದಾರೆ. ‘ಭೂಗೋಳ ಖಗೋಳ ವಿಚಾರ’ …

ಶ್ರೀಮೋಹನದಾಸರು

ಬಡತನದ ಬೇಗೆಯಲ್ಲಿ ಬೆಂದ ಓರ್ವ ಅನಾಥ ತಾಯಿಯು ತನ್ನ ಮಗುವನ್ನು ಉಡಿಯಲ್ಲಿ ಕಟ್ಟಿಕೊಂಡು ತುಂಗೆಯ ಮಡುವಿಗೆ ಹಾರ ಹೊರಟಿದ್ದಳು. ಸುದೈವದಿಂದ ಅದು ಶ್ರೀ ವಿಜಯರಾಯರ ಕಣ್ಣಿಗೆ ಬಿದ್ದು ಅವರು ಧಾವಿಸಿ ಹೋಗಿ ಅದನ್ನು ತಡೆದರು. ತುಂಗೆಯಲ್ಲಿ ಎಸೆಯ ಹೊರಟ ಅವಳನ್ನೂ; ಅವಳ ಮಗುವನ್ನೂ ತಡೆದು ಅವಳಿಂದ ಆ ಮಗುವನ್ನು ಪಡೆದರು. ಆ ಅನಾಥಳಿಗೆ ಆಶ್ರಯವಿತ್ತು ಕಾಪಾಡಿದರು. ಆ ಮಗುವನ್ನು ತೊಡೆಯ ಮೇಲೆ ಆಡಿಸಿ ಬೆಳಿಸಿ ದೊಡ್ಡವನನ್ನಾಗಿ ಮಾಡಿದರು. ಚಿರಂಜೀವಿಯಾಗೆಲೆವೊ ಚಿನ್ನ ನೀನು । ಪರಮ ಭಾಗವತರ ಪಾದ …

Sri Yadavendra Teerthara Aradhane

Sri Yadavendra Teertharu Shree Yadavendra Teertharu (Mudumale near Krishna River) Aradhana – Magha Shukla Hunnime Vrundavana @ Mudumale Ashrama Gurugalu – Sri Sudheendra Tirtharu ಯದನುಗ್ರಹಮಾತ್ರೇಣ ಪೂರ್ಣೋಹಂ ಸರ್ವ ಸಂಪದಾ| ಯಾದವೇಂದ್ರ ಮನಿಶಮ್ ವಂದೇ ವಿದ್ಯಾ ಗುರುಂ ಸದಾ|| Sri Yadavendra Teertharu one of the close relatives (poorvashrama son in law – sister’s son ) of Sri Sudheendra Teertha’s poorvashrama, …

ಶ್ರೀಪುರಂದರದಾಸರ ಪುಣ್ಯದಿನ ಸ್ಮರಣೆ

ಮನ್ಮನೋಭೀಷ್ಟವರದಂ ಸರ್ವಾಭೀಷ್ಟ ಫಲಪ್ರದಮ್ | ಪುರಂದರಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಮ್ || ಇವರ ಮೊದಲ ಹೆಸರು ಶ್ರೀನಿವಾಸ ನಾಯಕ, ಜನ್ಮ ಸ್ಥಳ ಪುರಂದರಗಡ, ತಂದೆ ವರದಪ್ಪನಾಯಕ, ತಾಯಿ ಲಕ್ಷ್ಮಿದೇವಿ. ಪುರಂದರದಾಸರ ತಂದೆ ವರದಪ್ಪ ನಾಯಕ ಲೇವಾದೇವಿ ವೃತ್ತಿಯಲ್ಲಿದ್ದವರು. ಅನೇಕ ವರ್ಷಗಳ ಕಾಲ ಮಕ್ಕಳಾಗದ ಕಾರಣ ತಿರುಪತಿ ಶ್ರೀನಿವಾಸನಿಗೆ ಪ್ರಾರ್ಥನೆ ಸಲ್ಲಿಸಿದ ಮೇಲೆ ಮಗುವಾಯಿತು ಎಂಬ ನಂಬಿಕೆಯಿದೆ. ಇದರಿಂದಲೇ ಅವರು ಮಗನಿಗೆ ಶ್ರೀನಿವಾಸ ಎಂದು ಹೆಸರಿಟ್ಟರಂತೆ. ಶ್ರೀಪುರಂದರದಾಸರು ಕನ್ನಡನಾಡು ಕಂಡ ಅಪ್ರತಿಮ ಧರ್ಮಪ್ರಸಾರಕರು. ಕನ್ನಡ ಭಾಷಗೆ ವಿಶಿಷ್ಟವಾದ ಗೀತೆಯನ್ನು …

ಶ್ರೀ ಗುರು ಜಗನ್ನಾಥದಾಸರ ಆರಾಧನಾ ಮಹೋತ್ಸವ 25.10.2018

ಗುರುಪುರ್ವ ಜಗನ್ನಾಥ – ದಾಸಸ್ಯಾಮಿತ ತೇಜಸಃ | ತಸ್ಯಪಾದಾಬ್ಜ ಸಂಭೂತಾಃ – ರಜಾಂಸಿ ಶಿರಸಾವಹೇ || ರಾಘವೇಂದ್ರ ಕೃಪಾಪಾತ್ರಂ ಕೌತಾಳ ಕ್ಷೇತ್ರ ವಾಸಿನಮ್ । ನಾನಾ ಗ್ರಂಥ ಪ್ರಣೇತಾರಂ ಗುರುಜಗನ್ನಾಥ ಮಹಂ ಭಜೇ ।। Sanskrit राघवेंद्र कृपापात्रं कौताळ क्षेत्र वासिनम् । नाना ग्रंथ प्रणेतारं गुरुजगन्नाथ महं भजे ॥ Telugu రాఘవేంద్ర కృపాపాత్రం కౌతాళ క్షేత్ర వాసినమ్ | నానా గ్రంథ ప్రణేతారం గురుజగన్నాథ మహం భజే || Tamil ராகவேம்த்ர …