Category «Festivals»

“ಜಗದ್ಗುರು ಶ್ರೀಸುಧೀಂದ್ರತೀರ್ಥರು”

‘ಜಗದ್ಗುರು ಶ್ರೀಸುಧೀಂದ್ರತೀರ್ಥರು’ ಶ್ರೀಹಂಸನಾಮಕನ ಸತ್ಪರಂಪರೆಯಲ್ಲಿ, ಶ್ರೀಮನ್ಮಧ್ವಾಚಾರ್ಯರಿಂದ ಹದಿನೈದನೇಯ ಪೀಠಾಧಿಪತಿಗಳಾಗಿ ಶ್ರೀಮನ್ಮಧ್ವಮತವನ್ನು ವಿಶಿಷ್ಟ ಆಯಾಮದಲ್ಲಿ ಪ್ರತಿಷ್ಠಾಪನೆ ಮಾಡಿದವರೇ ಶ್ರೀಸುಧೀಂದ್ರತೀರ್ಥರು.  ಸಕಲವಿದಜನಕುಮುದವನ ಕೌಮುದೀಶರಾದ, ಭಗವಂತನ ವಿಶಿಷ್ಟಕರುಣೆಗೆ ಪಾತ್ರರಾದ, ಶ್ರೀಸುರೇಂದ್ರತೀರ್ಥರೇ ಇವರ ಆಶ್ರಮ ಗುರುಗಳು, ಚತುಷ್ಷಷ್ಟಿಕಲಾಪ್ರಾವೀಣ್ಯದಿಂದ ಆಸ್ತಿಕ್ಯವನ್ನು ಪುಷ್ಟೀಕರಿಸಿದ, ಚತುರಧಿಕಶತಗ್ರಂಥರತ್ನಪ್ರಣೇತರಾದ (104 ಗ್ರಂಥಗಳನ್ನು ಕರುಣಿಸಿದ), ಚಾತುರ್ಯಕ್ಕೆ ಹೆಸರಾದ ಶ್ರೀವಿಜಯೀಂದ್ರತೀರ್ಥ ಗುರುಸಾರ್ವಭೌಮರು ಇವರ ಗುರುಗಳಾದರೇ, ನಾಸ್ತಿಕ್ಯವನ್ನು ಒದ್ದೋಡಿಸಿದ, ಆಸ್ತಿಕರ ಆರಾಧ್ಯರಾದ, ಶ್ರೀಮನ್ಮಧ್ವಮತಸಂವರ್ಧಕರಾದ ಶ್ರೀಮನ್ಮಂತ್ರಾಲಯಪ್ರಭುಗಳು, ಹಾಗೂ ತಪಸ್ವಿಗಳಾದ ಗ್ರಂಥಕಾರರಾದ ಶ್ರೀಯಾದವೇಂದ್ರತೀರ್ಥರು ಇವರ ವಿದ್ಯಾಶಿಷ್ಯರು, ಆಶ್ರಮಶಿಷ್ಯರು. ಇಂತಹ ಲೋಕೋತ್ತರ ಕಾರ್ಯಗಳನ್ನು ಮಾಡಿದ ಗುರುಗಳನ್ನೂ, ಶಿಷ್ಯರನ್ನು ಪಡೆದ …

ಭಕ್ತಾನಾಂ ಮಾನಸಾಂಭೋಜ…

‘ಭಕ್ತಾನಾಂ ಮಾನಸಾಂಭೋಜ…’ 25-06-2014, ಶ್ರೀವಿಜಯೀಂದ್ರತೀರ್ಥರ 400ನೇ ವರ್ಷದ ಆರಾಧನೆ! ಕುಂಭಕೋಣದ ಶ್ರೀವಿಜಯೀಂದ್ರತೀರ್ಥರ ಮಠದಲ್ಲಿ ಸಂಭ್ರಮದ ವಾತಾವರಣ. ಅಮೂಲ್ಯವಾದ ಈ ಶುಭ ಸಂಧರ್ಭದಲ್ಲಿ, ಭಕ್ತಿಯಿಂದ-ವೈಭವದಿಂದ ನಡೆದ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಸಂಭ್ರಮಾಚರಣೆಯ ರೂವಾರಿಗಳು – ಪರಮಪೂಜ್ಯ 1008 ಶ್ರೀಶ್ರೀಸುಬುಧೇಂದ್ರತೀರ್ಥ ಶ್ರೀಪಾದರು. ಈ ಎಲ್ಲಾ ಕಾರ್ಯಕ್ರಮದ ಕೇಂದ್ರ ಬಿಂದುವಾದದ್ದು ಮಾತ್ರ ಶ್ರೀಸುಬುಧೇಂದ್ರತೀರ್ಥರು ಆಚರಿಸಿದ ಅಕ್ಷರದ ಆರಾಧನೆ – ಅರ್ಥಾತ್ ನೂತನ ಗ್ರಂಥಗಳನ್ನು ಪ್ರಕಾಶಿಸಿ, ಬಿಡುಗೊಡಗೊಳಿಸಿದ್ದು. ಅವರು ಸಮರ್ಪಿಸಿದ ಗ್ರಂಥರಾಶಿಗಳಲ್ಲಿ, ನಮ್ಮ ಶ್ರೀಸುಶಮೀಂದ್ರ ಸೇವಾ ಪ್ರತಿಷ್ಠಾನದ ‘ಭಕ್ತಾನಾಂ ಮಾನಸಾಂಭೋಜ…’ ಎಂಬ ಸಂಪುಟವೂ …

ಶ್ರೀಮತ್ಸನ್ಮತಸುಧಾಸದ್ವಂಶಸಂವರ್ಧಿನೀವಿದ್ವತ್ಸಭಾ – 2019

ಶ್ರೀಮತ್ಸನ್ಮತಸುಧಾಸದ್ವಂಶಸಂವರ್ಧಿನೀವಿದ್ವತ್ಸಭಾ – 2019 Picture Gallery Link : ಶ್ರೀಮತ್ಸನ್ಮತಸುಧಾಸದ್ವಂಶಸಂವರ್ಧಿನೀವಿದ್ವತ್ಸಭಾ – 2019 Photo’s  

ಯುಗಾದಿಹಬ್ಬದ ಶುಭಾಶಯಗಳು

ಗುರುರಾಯರೇ ಶ್ರೀಸುಶಮೀಂದ್ರತೀರ್ಥರ ಉಸಿರು. ಅವರು ಕೊಟ್ಟಂತಹ ಮೂಲಮಂತ್ರ “ರಾಯರನ್ನ ನಂಬಿ – ನಂಬಿದ ಭಕ್ತರನ್ನು ರಾಯರು ಎಂದಿಗೂ ಕೈ ಬಿಡುವುದಿಲ್ಲ”. ಯುಗಾದಿಹಬ್ಬದ ಶುಭಾಶಯಗಳು ಶ್ರೀವಿಕಾರಿ ನಾಮ ಸಂವತ್ಸರದ ಶುಭಾಶಯಗಳು.

ಶ್ರೀಸುಶಮೀಂದ್ರತೀರ್ಥರು ಅವತರಿಸಿದ ದಿನ.

ಶ್ರೀಸುಪ್ರಜ್ಞೇಂದ್ರಾಚಾರ್ಯರು ಜನಿಸಿದ್ದು ಅಕ್ಷಯನಾಮ ಸಂವತ್ಸರದ ಅಧಿಕ ಚೈತ್ರ ಬಹುಳ ಪಂಚಮಿ, ಶನಿವಾರ, ನಂಜನಗೂಡಿನ ‘ದೊಡ್ಡಮನೆ’ಯಲ್ಲಿ. ಆಂಗ್ಲಕಾಲಮಾನದಲ್ಲಿ ದಿನಾಂಕ 03/04/1926ರಂದು. ಗೌತಮ ಗೋತ್ರದ, ಬೀಗಮುದ್ರೆ ಮನೆತನದಲ್ಲಿ, ರಾಯರ ಪೂರ್ವಾಶ್ರಮ ವಂಶದಲ್ಲಿ, ರಾಯರ ಅಂತರಂಗ ಭಕ್ತರ ಜನನ. ಈ ಘಳಿಗೆ ಜ್ಯೋತಿಷ್ಯಾಸ್ತ್ರದ ಲೆಕ್ಕಾಚಾರದಲ್ಲಿ ‘ಗಜಕೇಸರೀ’ ಯೋಗದಿಂದ ಕೂಡಿತ್ತು. ರಕ್ತಾಕ್ಷಿ ನಾಮ ಸಂವತ್ಸರದ ಫಾಲ್ಗುಣ ಕೃಷ್ಣ ಪಕ್ಷದ ದ್ವಾದಶಿಯ ದಿನ. ರಾಯರ ಸಂಕಲ್ಪಕ್ಕೆ ಅನುಗುಣವಾಗಿ ಶ್ರೀಸುಜಯೀಂದ್ರತೀರ್ಥರು ಯೋಜಿಸಿದ್ದ ಮಹತ್ಕಾರ್ಯದ ಬೀಜ ಮೊಳಕೆಯೊಡೆಯಿತು. ರಾಯಚೂರಿನಲ್ಲಿ ಶ್ರೀಸುಪ್ರಜ್ಞೇಂದ್ರಾಚಾರ್ಯರಿಗೆ ಸನ್ಯಾಸಾಶ್ರಮ ಸ್ವೀಕಾರಕ್ಕಾಗಿ ಅನುಗ್ರಹ ಮಂತ್ರಾಕ್ಷತೆಯನ್ನು ನೀಡಿಯೇ …

ಭೀಷ್ಮಾಷ್ಠಮೀ

Bheeshmastami Maga Shudda Astami This is the day on which Bheeshmacharya did the dehatyaaga after being in the Shara Panjara for 56 days. As per Mahabharatha, Bhishmacharya was the son of Shantanu Maharaja born to Ganga. Bheeshmacharya had taken an oath not to marry for ever and he kept up his words for ever to …

ರಥಸಪ್ತಮೀ

When is Ratha saptami? Ratha saptami falls on Magha maasa Shukla paksha saptami. What is the Significance of Ratha saptami? It symbollically represents Surya (Sun) turning his Ratha (Chariot) which is drawn by seven horses towards the northern hemisphere, in a north east direction It signifies the change in the weather and marks the beginning …

ಗರುಡ ಜಯಂತಿಯ ಶುಭಾಶಯಗಳು

Pic : ಶ್ರೀಮದ್ ಅಪ್ಪಾವರು ಕರಾರ್ಚಿತ ಗರುಡ ದೇವರು ॐ तत्पुरुषाय विद्महे सुपर्णपर्णाय धीमहि ! तन्नो गरूड प्रचोदयात ! ಕುಂಕುಮಾಂಕಿತವರ್ಣಾಭಂ ಕುಂದೆಂದುಧವಳಾಯಚ| ವಿಷ್ಣುವಾಹ ನಮಸ್ತುಭ್ಯಂ ಪಕ್ಷಿರಾಜಾಯ ತೇ ನಮಃ||          

ಶ್ರೀಕಾರ್ತೀಕ ದಾಮೋದರ ಸ್ತೋತ್ರಂ

ಶ್ರೀ ಕಾರ್ತೀಕ ದಾಮೋದರ ಸ್ತೋತ್ರಂ ಮತ್ಸ್ಯಾಕೃತಿಧರ ಜಯದೇವೇಶ ವೇದವಿಭೋದಕ ಕೂರ್ಮಸ್ವರೂಪ | ಮಂದರಗಿರಿಧರ ಸೂಕರರೂಪ ಭೂಮಿವಿಧಾರಕ ಜಯ ದೇವೇಶ                                           || 1 || ಕಾಂಚನಲೋಚನ ನರಹರಿರೂಪ ದುಷ್ಟಹಿರಣ್ಯಕ ಭಂಜನ ಜಯ ಭೋ | ಜಯ ಜಯ ವಾಮನ ಬಲಿವಿಧ್ವಂಸಿನ್ ದುಷ್ಟಕುಲಾಂತಕ ಭಾರ್ಗವರೂಪ                                   || 2 || ಜಯವಿಶ್ರವಸಃ ಸುತವಿಧ್ವಂಸಿನ್ ಜಯ ಕಂಸಾರೇ ಯದುಕುಲತಿಲಕ | ಜಯವೃಂದಾವನಚರ ದೇವೇಶ ದೇವಕಿನಂದನ ನಂದಕುಮಾರ                                            || 3 || ಜಯಗೋವರ್ಧನಧರ ವತ್ಸಾರೇ ಧೇನುಕಭಂಜನ ಜಯ ಕಂಸಾರೇ | ರುಕ್ಮಿಣಿನಾಯಕ ಜಯ ಗೋವಿಂದ …