Tag «Festivals»

“ಜಗದ್ಗುರು ಶ್ರೀಸುಧೀಂದ್ರತೀರ್ಥರು”

‘ಜಗದ್ಗುರು ಶ್ರೀಸುಧೀಂದ್ರತೀರ್ಥರು’ ಶ್ರೀಹಂಸನಾಮಕನ ಸತ್ಪರಂಪರೆಯಲ್ಲಿ, ಶ್ರೀಮನ್ಮಧ್ವಾಚಾರ್ಯರಿಂದ ಹದಿನೈದನೇಯ ಪೀಠಾಧಿಪತಿಗಳಾಗಿ ಶ್ರೀಮನ್ಮಧ್ವಮತವನ್ನು ವಿಶಿಷ್ಟ ಆಯಾಮದಲ್ಲಿ ಪ್ರತಿಷ್ಠಾಪನೆ ಮಾಡಿದವರೇ ಶ್ರೀಸುಧೀಂದ್ರತೀರ್ಥರು.  ಸಕಲವಿದಜನಕುಮುದವನ ಕೌಮುದೀಶರಾದ, ಭಗವಂತನ ವಿಶಿಷ್ಟಕರುಣೆಗೆ ಪಾತ್ರರಾದ, ಶ್ರೀಸುರೇಂದ್ರತೀರ್ಥರೇ ಇವರ ಆಶ್ರಮ ಗುರುಗಳು, ಚತುಷ್ಷಷ್ಟಿಕಲಾಪ್ರಾವೀಣ್ಯದಿಂದ ಆಸ್ತಿಕ್ಯವನ್ನು ಪುಷ್ಟೀಕರಿಸಿದ, ಚತುರಧಿಕಶತಗ್ರಂಥರತ್ನಪ್ರಣೇತರಾದ (104 ಗ್ರಂಥಗಳನ್ನು ಕರುಣಿಸಿದ), ಚಾತುರ್ಯಕ್ಕೆ ಹೆಸರಾದ ಶ್ರೀವಿಜಯೀಂದ್ರತೀರ್ಥ ಗುರುಸಾರ್ವಭೌಮರು ಇವರ ಗುರುಗಳಾದರೇ, ನಾಸ್ತಿಕ್ಯವನ್ನು ಒದ್ದೋಡಿಸಿದ, ಆಸ್ತಿಕರ ಆರಾಧ್ಯರಾದ, ಶ್ರೀಮನ್ಮಧ್ವಮತಸಂವರ್ಧಕರಾದ ಶ್ರೀಮನ್ಮಂತ್ರಾಲಯಪ್ರಭುಗಳು, ಹಾಗೂ ತಪಸ್ವಿಗಳಾದ ಗ್ರಂಥಕಾರರಾದ ಶ್ರೀಯಾದವೇಂದ್ರತೀರ್ಥರು ಇವರ ವಿದ್ಯಾಶಿಷ್ಯರು, ಆಶ್ರಮಶಿಷ್ಯರು. ಇಂತಹ ಲೋಕೋತ್ತರ ಕಾರ್ಯಗಳನ್ನು ಮಾಡಿದ ಗುರುಗಳನ್ನೂ, ಶಿಷ್ಯರನ್ನು ಪಡೆದ …

ಬಾವಿಯ ನೀರನ್ನು ಸಿಹಿಯಾಗಿಸಿದ ಸುಶಮೀಂದ್ರರು

ಶ್ರೀಹರಿವಾಯುಗುರುಭ್ಯೋ ನಮಃ ಶ್ರೀಸುಶಮೀಂದ್ರಯತೀಶ್ವರೋ ನ್ಯಾಸಮಣಿಃ ವಿಜಯಂ ದದ್ಯಾನ್ಮಮ 2001ರ ವರ್ಷದ ಏಪ್ರಿಲ್ ತಿಂಗಳದು. ಮಂತ್ರಾಲಯದಲ್ಲಿ ನೀರಿನ ಬಹಳ ತೀವ್ರವಾದ ಸಮಸ್ಯೆಯು ಪ್ರಾರಂಭವಾಗಿತ್ತು. ಮಠದಲ್ಲಿ ಹಿಂದೆ ಯಾವುದೋ ಕಾರಣಗಳಿಂದ ಮುಚ್ಚಲ್ಪಟ್ಟಿದ್ದ ಬಾವಿಯೊಂದನ್ನು ಪೂಜ್ಯ ಶ್ರೀಶ್ರೀಸುಶಮೀಂದ್ರತೀರ್ಥ ಶ್ರೀಪಾದಂಗಳವರು ಮತ್ತೆ ತೆಗೆಸುವ ಆಲೋಚನೆಯನ್ನು ಮಾಡಿದರು. ಆಗ ಮಠದ ಅನುಭವಿಗಳೊಂದಿಬ್ಬರು “ಆ ಬಾವಿಯನ್ನು ತೆಗೆಸುವುದು ಬೇಡ” ಎಂಬ ಸಲಹೆಯನ್ನಿತ್ತರು. ವಾಸ್ತು ದೋಷದಿಂದಾಗಿ ಅದನ್ನು ಮುಚ್ಚಲಾಗಿತ್ತು ಎಂದು ಅವರು ಕಾರಣವನ್ನಿತ್ತರು. ಆದರೆ ಶ್ರೀಗಳವರು “ಈ ನೀರಿನ ಸಮಸ್ಯೆಯು ಈ ವರ್ಷಕ್ಕೆ ಮಾತ್ರ ಬಂದಿಲ್ಲ. ಇನ್ನು …

ಯುಗಾದಿಹಬ್ಬದ ಶುಭಾಶಯಗಳು

ಗುರುರಾಯರೇ ಶ್ರೀಸುಶಮೀಂದ್ರತೀರ್ಥರ ಉಸಿರು. ಅವರು ಕೊಟ್ಟಂತಹ ಮೂಲಮಂತ್ರ “ರಾಯರನ್ನ ನಂಬಿ – ನಂಬಿದ ಭಕ್ತರನ್ನು ರಾಯರು ಎಂದಿಗೂ ಕೈ ಬಿಡುವುದಿಲ್ಲ”. ಯುಗಾದಿಹಬ್ಬದ ಶುಭಾಶಯಗಳು ಶ್ರೀವಿಕಾರಿ ನಾಮ ಸಂವತ್ಸರದ ಶುಭಾಶಯಗಳು.

ಶ್ರೀಸುಶಮೀಂದ್ರತೀರ್ಥರು ಅವತರಿಸಿದ ದಿನ.

ಶ್ರೀಸುಪ್ರಜ್ಞೇಂದ್ರಾಚಾರ್ಯರು ಜನಿಸಿದ್ದು ಅಕ್ಷಯನಾಮ ಸಂವತ್ಸರದ ಅಧಿಕ ಚೈತ್ರ ಬಹುಳ ಪಂಚಮಿ, ಶನಿವಾರ, ನಂಜನಗೂಡಿನ ‘ದೊಡ್ಡಮನೆ’ಯಲ್ಲಿ. ಆಂಗ್ಲಕಾಲಮಾನದಲ್ಲಿ ದಿನಾಂಕ 03/04/1926ರಂದು. ಗೌತಮ ಗೋತ್ರದ, ಬೀಗಮುದ್ರೆ ಮನೆತನದಲ್ಲಿ, ರಾಯರ ಪೂರ್ವಾಶ್ರಮ ವಂಶದಲ್ಲಿ, ರಾಯರ ಅಂತರಂಗ ಭಕ್ತರ ಜನನ. ಈ ಘಳಿಗೆ ಜ್ಯೋತಿಷ್ಯಾಸ್ತ್ರದ ಲೆಕ್ಕಾಚಾರದಲ್ಲಿ ‘ಗಜಕೇಸರೀ’ ಯೋಗದಿಂದ ಕೂಡಿತ್ತು. ರಕ್ತಾಕ್ಷಿ ನಾಮ ಸಂವತ್ಸರದ ಫಾಲ್ಗುಣ ಕೃಷ್ಣ ಪಕ್ಷದ ದ್ವಾದಶಿಯ ದಿನ. ರಾಯರ ಸಂಕಲ್ಪಕ್ಕೆ ಅನುಗುಣವಾಗಿ ಶ್ರೀಸುಜಯೀಂದ್ರತೀರ್ಥರು ಯೋಜಿಸಿದ್ದ ಮಹತ್ಕಾರ್ಯದ ಬೀಜ ಮೊಳಕೆಯೊಡೆಯಿತು. ರಾಯಚೂರಿನಲ್ಲಿ ಶ್ರೀಸುಪ್ರಜ್ಞೇಂದ್ರಾಚಾರ್ಯರಿಗೆ ಸನ್ಯಾಸಾಶ್ರಮ ಸ್ವೀಕಾರಕ್ಕಾಗಿ ಅನುಗ್ರಹ ಮಂತ್ರಾಕ್ಷತೆಯನ್ನು ನೀಡಿಯೇ …

ಭೀಷ್ಮಾಷ್ಠಮೀ

Bheeshmastami Maga Shudda Astami This is the day on which Bheeshmacharya did the dehatyaaga after being in the Shara Panjara for 56 days. As per Mahabharatha, Bhishmacharya was the son of Shantanu Maharaja born to Ganga. Bheeshmacharya had taken an oath not to marry for ever and he kept up his words for ever to …

ರಥಸಪ್ತಮೀ

When is Ratha saptami? Ratha saptami falls on Magha maasa Shukla paksha saptami. What is the Significance of Ratha saptami? It symbollically represents Surya (Sun) turning his Ratha (Chariot) which is drawn by seven horses towards the northern hemisphere, in a north east direction It signifies the change in the weather and marks the beginning …

ಗರುಡ ಜಯಂತಿಯ ಶುಭಾಶಯಗಳು

Pic : ಶ್ರೀಮದ್ ಅಪ್ಪಾವರು ಕರಾರ್ಚಿತ ಗರುಡ ದೇವರು ॐ तत्पुरुषाय विद्महे सुपर्णपर्णाय धीमहि ! तन्नो गरूड प्रचोदयात ! ಕುಂಕುಮಾಂಕಿತವರ್ಣಾಭಂ ಕುಂದೆಂದುಧವಳಾಯಚ| ವಿಷ್ಣುವಾಹ ನಮಸ್ತುಭ್ಯಂ ಪಕ್ಷಿರಾಜಾಯ ತೇ ನಮಃ||          

ಶ್ರೀಕಾರ್ತೀಕ ದಾಮೋದರ ಸ್ತೋತ್ರಂ

ಶ್ರೀ ಕಾರ್ತೀಕ ದಾಮೋದರ ಸ್ತೋತ್ರಂ ಮತ್ಸ್ಯಾಕೃತಿಧರ ಜಯದೇವೇಶ ವೇದವಿಭೋದಕ ಕೂರ್ಮಸ್ವರೂಪ | ಮಂದರಗಿರಿಧರ ಸೂಕರರೂಪ ಭೂಮಿವಿಧಾರಕ ಜಯ ದೇವೇಶ                                           || 1 || ಕಾಂಚನಲೋಚನ ನರಹರಿರೂಪ ದುಷ್ಟಹಿರಣ್ಯಕ ಭಂಜನ ಜಯ ಭೋ | ಜಯ ಜಯ ವಾಮನ ಬಲಿವಿಧ್ವಂಸಿನ್ ದುಷ್ಟಕುಲಾಂತಕ ಭಾರ್ಗವರೂಪ                                   || 2 || ಜಯವಿಶ್ರವಸಃ ಸುತವಿಧ್ವಂಸಿನ್ ಜಯ ಕಂಸಾರೇ ಯದುಕುಲತಿಲಕ | ಜಯವೃಂದಾವನಚರ ದೇವೇಶ ದೇವಕಿನಂದನ ನಂದಕುಮಾರ                                            || 3 || ಜಯಗೋವರ್ಧನಧರ ವತ್ಸಾರೇ ಧೇನುಕಭಂಜನ ಜಯ ಕಂಸಾರೇ | ರುಕ್ಮಿಣಿನಾಯಕ ಜಯ ಗೋವಿಂದ …

Rudra devara suladhi(Vadirajaru)

ರುದ್ರದೇವರ ಸುಳಾದಿ – ವಾದಿರಾಜರು ಧ್ರುವತಾಳ ಅಂಬಿಕಾಪತಿ ಉಮಾಪತಿಯೆಂದು ವೇದ ತ್ರಿ- ಯಂಬಕನ ಗೌರಿಯರಸನ ತುತಿಸುತಿದಕೊ ಸಾಂಬಶಿವನೆಂಬುವನು ಇವನೆ ಆದಡೆ ಜಡೆಯ ಸಂಭ್ರಮದಿಂದ ಗಂಗೆ ಗರ್ವಿಸುವಳು ‘ಡಂಭ ಏಕೋರುದ್ರನದ್ವಿತೀಯವದನ್ತೌ’ ಯೆಂಬ ಶ್ರುತಿ ಇನ್ನೊಬ್ಬ ಶಿವನಿಗವಸಖನು ಒ- ಡಂಬಡದು ವಿಷ್ಣುವೆಂಬವತಾರ ಮೂಲರೂಪ ಸಂಭವಿಪ ಬ್ರಹ್ಮರುದ್ರರ ಸೃಷ್ಟಿಗೆ ಇಂಬು ಸಲ್ಲುವುದು ‘ಸೃಷ್ಟ್ಯಾಧಿಕಾ ಏಕೋ ಮಹಾನೀ’ ಯೆಂಬ ಹಿರಿಯರ ಮತವ ಸುಮತವೆಂದು ನಂಬು ದನುಜ ಸ್ತಂಭಸಂಭವ ರುದ್ರಶೀರ್ಷಕನು ಪುರಹರನೆ ಗಡ ಅಂಬುಜಾಕ್ಷ ಹಯವದನ ಅಖಿಳರೊಡೆಯ ||1|| ಮಠ್ಯತಾಳ ಆರು ಪುರಾಣ ಗೌರಿಯ …

Rudra devara suladhi(Purandara dasaru)

ರುದ್ರದೇವರ ಸುಳಾದಿ – ಪುರಂದರದಾಸರು ಧ್ರುವ ತಾಳ ಶಿವನೆ ದುರ್ವಾಸ ಕಾಣಿರೊ ಶಿವನೆ ಶುಕಯೋಗಿ ಕಾಣಿರೊ | ಶಿವನೆ ಅಶ್ವತ್ಥಾಮ ಕಾಣಿರೊ | ಶಿವಗುತ್ಪತ್ತಿಯಿಲ್ಲ ಎಂಬರನೆ ನೆಂಬೆನಯ್ಯ | ಶಿವನಾದಿಯಲ್ಲಿ ಬೊಮ್ಮನ ಸುತ | ಬೊಮ್ಮನಾದಿಯಲಿ ಅಚ್ಚ್ಯುತನ ಸುತ | ಪುರಂದರವಿಠಲನೊಬ್ಬನೆ ಅಜಾತನಾಗಿಯೂ ಜಾತನಾಗಿ ಇರುತಿಪ್ಪ ||1|| ಮಟ್ಟತಾಳ ಹರಿಶಂಕರರೊಳಗೆ ಉತ್ತಮರಾರೆಂದು | ಪರೀಕ್ಷಿಸಬೇಕೆಂದು ಆದಿಯ ಯುಗದಲ್ಲಿ | ಸರಸಿಜ ಸಂಭವ ಸುರಪತಿಯಾದಿ ಸುರರು | ಸಾರಂಗ ಪಿನಾಕಿಗಳಿಂದೆಚ್ಚಾಡಿರೆನಲು | ಹರಿ ಸಾರಂಗವನೆತ್ತಿದ ಏರಿಸಿದ ಶಂ- ಕರ …